ಟ ಬೆಂಗಳೂರು, ಜೂ.8: ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲಿ ಆಗಸ್ಟ್ ಒಂದರಿಂದ ಜನತಾ ದರ್ಶನ ಆರಂಭಿಸಲಾಗುವುದು. ವಸತಿ ಹಾಗೂ ಅಲ್ಪ ಸಂಖ್ಯಾತರ ಇಲಾಖೆ ವ್ಯಾಪ್ತಿಯ ಸವಲತ್ತು ಮತ್ತು ಸೌಲಭ್ಯಗಳಿಗಾಗಿ ಬೆಂಗಳೂರಿನವರೆಗೆ ಸಾರ್ವಜನಿಕರು ಬರುವುದು ತಪ್ಪಿ ಸಲು ಜನರ ಬಳಿಗೆ ನಾನೇ ಹೋಗಲು ನಿರ್ಧರಿಸಿದ್ದೇನೆ ಎಂದು ವಸತಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.
This story is from the 09 June 2023 edition of Vartha Bharati Bengaluru.
Start your 7-day Magzter GOLD free trial to access thousands of curated premium stories, and 8,500+ magazines and newspapers.
Already a subscriber ? Sign In
This story is from the 09 June 2023 edition of Vartha Bharati Bengaluru.
Start your 7-day Magzter GOLD free trial to access thousands of curated premium stories, and 8,500+ magazines and newspapers.
Already a subscriber? Sign In
ಹೆಡಗೇವಾರ್ ತರಹದ ಹೇಡಿಗಳನ್ನು ಪಠ್ಯದಲ್ಲಿರಲು ಬಿಡಲ್ಲ: ಬಿ.ಕೆ.ಹರಿಪ್ರಸಾದ್
ಶಿವಮೊಗ್ಗ, ಜೂ.8: ಬ್ರಿಟಿಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರರಿಗೆಲ್ಲಾ ಮನ್ನಣೆ ನೀಡಲು ಸಾಧ್ಯವಿಲ್ಲ. ಆರೆಸ್ಸೆಸ್ ಸಂಸ್ಥಾಪಕ ಹೆಡಗೇವಾರ್ ತರಹದ ಹೇಡಿಗಳನ್ನು ನಮ್ಮ ಮಕ್ಕಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಯಾವುದೇ ಧರ್ಮದತುಷ್ಟಿಕರಣ ಸಾಮರಸ್ಯಕ್ಕೆ ಅಪಾಯಕಾರಿ: ಪ್ರೊ.ಅರವಿಂದಮಾಲಗತ್ತಿ
ಯಾವುದೇ ಒಂದು ಧರ್ಮದ ತುಷ್ಟಿಕರಣ ಜನರ ನಡುವಿನ ಸಾಮರಸ್ಯಕ್ಕೆ ಅಪಾಯಕಾರಿ ಎಂದು ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಅಭಿಪ್ರಾಯಿಸಿದ್ದಾರೆ.
ವರದಕ್ಷಿಣೆ ಕಿರುಕುಳ: ಆರೋಪಿಗೆ 17 ವರ್ಷ ಜೈಲು ಶಿಕ್ಷೆ
ಮಂಡ್ಯ, ಜೂ.8: ವರದಕ್ಷಿಣೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣನಾದ ಪತಿಗೆ ಶ್ರೀರಂಗಪಟ್ಟಣದ ಮೂರನೇ ಸೆಷೆನ್ಸ್ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ವಸತಿ-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅರ್ಜಿಗಳ ಇತ್ಯರ್ಥಕ್ಕೆಗಡುವು
ಪ್ರತೀ ತಿಂಗಳು ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ: ಝಮೀರ್ ಅಹ್ಮದ್
ಮುಂಬೈ: ಗೆಳತಿಯ ದೇಹವನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿ ಆರೋಪಿ ಮನೋಜ್ ಸಾನೆ ಬಂಧನ
ಮುಂಬೈ, ಜೂ.8: ಜೊತೆಯಾಗಿ ವಾಸಿಸುತ್ತಿದ್ದ ಗೆಳತಿಯನ್ನು ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಭಾರತೀಯ ಕರಾವಳಿಯಿಂದ ದೂರ ಸಾಗುತ್ತಿರುವ ಬಿಪೊರ್ ಜಾಯ್' ಚಂಡಮಾರುತ
ಆದರೆ ವೇಗದ ಗಾಳಿ ಬೀಸಬಹುದು
'ಹಝತ್ ಹಮೀದ್ ಶಾ ರಕ್ತ ನಿಧಿ' ಕೇಂದ್ರಕ್ಕೆ ಟಿ.ಕೆ.ಅನಿಲ್ಕುಮಾರ್ ಭೇಟಿ
ಬೆಂಗಳೂರು, ಜೂ. 8: ನಗರದ ಕಬ್ಬನ್ ಪೇಟೆ ಮುಖ್ಯರಸ್ತೆಯಲ್ಲಿರುವ ಹಝತ್ ಹಮೀದ್ ಶಾ ಹಾಗೂ ಹಝತ್ ಮುಹೀಬ್ ಶಾ ಶಾ ಖಾ ಖಾದ್ರಿ ದರ್ಗಾ ಕಾಂಪ್ಲೆಕ್ಸ್ ನಲ್ಲಿರುವ ರಕ್ತ ನಿಧಿ ಕೇಂದ್ರ, ಉಚಿತ ಡಯಾಲಿಸಿಸ್ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಗುರುವಾರ ಭೇಟಿ ನೀಡಿದ್ದಾರೆ.
ಸಹಕಾರ ಇಲಾಖೆಗೆ ಹೊಸ ಆಯಾಮ
ಬೆಂಗಳೂರು, ಜೂ.8: 'ಸಹಕಾರ ಇಲಾಖೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಬೃಹದಾಕಾರವಾಗಿ ಬೆಳೆದಿರುವ ಸಹಕಾರ ಕ್ಷೇತ್ರ ಜನಾಂದೋಲನವಾಗಿ ರೂಪುಗೊಳ್ಳಬೇಕು. ಇದಕ್ಕಾಗಿ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಹಕಾರಿಗಳೆಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು' ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೂಚಿಸಿದ್ದಾರೆ.
ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ನೇಮಕ
ಬೆ೦ಗಳೂರು, ಜೂ.8: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರನ್ನಾಗಿ ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ರೈತರ ಅಭಿವೃದ್ಧಿಗಾಗಿ ಎಲ್ಲರೂ ಶ್ರಮಿಸೋಣ: ಸಚಿವ ಎನ್.ಚಲುವರಾಯಸ್ವಾಮಿ
ಬೆಂಗಳೂರು, ಜೂ.8: ರೈತರ ಅಭಿವೃದ್ಧಿ ಆಗದೆ ಹೋದರೆ ದೇಶ ಸಮೃದ್ಧಿಯನ್ನು ಕಾಣಲು ಸಾಧ್ಯವಿಲ್ಲ. ರೈತರಿಗೆ ಪ್ರಾಮುಖ್ಯತೆ ನೀಡಿ ಅವರ ಅಭಿವೃದ್ಧಿಗಾಗಿ ಎಲ್ಲರೂ ಶ್ರಮಿಸೋಣ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.